Sandhya ציבורי
[search 0]
עוד
Download the App!
show episodes
 
।। सायंकालीन सन्त-स्तुति ।। सब सन्तन्ह की बड़ि बलिहारी । उनकी स्तुति केहि विधि कीजै , मोरी मति अति नीच अनाड़ी ।। सब ।1। दुख-भंजन भव-फंदन-गंजन , ज्ञान-ध्यान-निधि जग-उपकारी । विन्दु-ध्यान-विधि नाद-ध्यान-विधि , सरल-सरल जग में परचारी ।। सब ।2। धनि ऋषि सन्तन्ह धन्य बुद्ध जी , शंकर रामानन्द धन्य अघारी । धन्य हैं साहब सन्त कबीर जी , धनि नानक गुरु महिमा भारी ।। सब ।3। गोस्वामी श्री तुलसि दास जी , तुलसी साहब अति उपकारी । दादू सुन्दर सूर श्वपच रवि , जगजीवन पलटू भयहारी ।। सब ।4। सतगुरु देवी अरु जे भये ...
  continue reading
 
Loading …
show series
 
S1EP - 491:ಮೂವರು ವಿರಕ್ತರ ಕಥೆ : Moral Story ಒಂದಾನೊಂದು ದ್ವೀಪದಲ್ಲಿ ಮೂವರು ವಿರಕ್ತರು ವಾಸಮಾಡುತ್ತಿದ್ದರು . ಪುಟ್ಟ ಗುಡಿಸಲು ಕಟ್ಟಿಕೊಂಡು ಸರಳವಾಗಿ ಬದುಕುತ್ತಿದ್ದರು . ಹೀಗಿರುವಾಗ ಇವರ ಇರುವಿಕೆ ದೊಡ್ಡ ಧರ್ಮ ಗುರುವಿಗೆ ತಿಳಿಯಿತು . ಹೇಗಾದರೂ ಮಾಡಿ ಇವರನ್ನು ತಮ್ಮ ಧರ್ಮಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಇರುವಲ್ಲಿ ಬಂದರು .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www…
  continue reading
 
S3 : EP -90:ರಾಜ ಧರ್ಮ ಬೋಧಿಸಿದ ಭೀಷ್ಮ : Bhishma taught the Rajadarma ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ಬಳಿಕ ಸಾವಿನ ಅಂಚಿನಲ್ಲಿದ್ದ ಭೀಷ್ಮರು ತಮ್ಮ ದೇಹತ್ಯಾಗ ಮಾಡುವುದಕ್ಕೂ ಮೊದಲು ಯುಧಿಷ್ಠಿರನಿಗೆ ರಾಜ ಧರ್ಮವನ್ನು ಬೋಧಿಸುತ್ತಾರೆ . ಹಾಗಾದ್ರೆ ಈ ರಾಜ ಧರ್ಮದಲ್ಲಿ ಏನೆಲ್ಲಾ ಪ್ರಮುಖ ಅಂಶಗಳು ಒಳಗೊಂಡಿದ್ದವು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿ…
  continue reading
 
S1EP - 490: ಕಷ್ಟ ಪಟ್ಟರೆ ಯಶಸ್ಸು ಸಾಧ್ಯ : Moral Stories ನಾಲ್ಕು ಜನ ಒಂದು ಊರಿನಿಂದ ಮತ್ತ್ತೊಂದು ಊರಿಗೆ ಪ್ರಯಾಣ ಹೊರಟಿದ್ದರು. ಒಬ್ಬ ಭಕ್ತಿ ಯೋಗಿ , ಇನ್ನೊಬ್ಬ ಜ್ಞಾನ ಯೋಗಿ ,ಮತ್ತೊಬ್ಬ ಕರ್ಮಾ ಯೋಗಿ ಹಾಗು ಇನ್ನೊಬ್ಬ ಕ್ರಿಯಾ ಯೋಗಿ , ಅವರಿಗೆ ಅವರದ್ದೇ ಆದ ನಿಲುವಿತ್ತು. ಹೀಗಿರುವಾಗ ದಾರಿಯಲ್ಲಿ ಅವರು ಒಂದು ಕಾಡು ಪ್ರವೇಶಿಸಿದ್ರು. ಆಗ ಒಂದು ಘಟನೆ ನಡೆಯಿತು. ಏನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ…
  continue reading
 
S3 : EP -89:ಯುಧಿಷ್ಠಿರನಿಗೆ ಸಮಾಧಾನ ಮಾಡಿದ ಕೃಷ್ಣ :mahabharata story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ಬಳಿಕ ಋಷಿಗಳನ್ನೂ ಒಳಗೊಂಡಂತೆ ಎಲ್ಲರೂ ಯುಧಿಷ್ಠಿರನಿಗೆ ಸಮಾಧಾನ ಮಾಡಿದರು. ಆದರೆ ಅವನಿಗೆ ನೋವು ಕಡಿಮೆಯಾಗಲಿಲ್ಲ. ತನ್ನಿಂದ ಕೌರವರು ಹತರಾದರು ಎಂದು ನೋವು ಪಟ್ಟ. ಆಗ ಕೃಷ್ಣ ಏನು ಹೇಳಿದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlist…
  continue reading
 
S1EP - 489: ಆತ ಒಂಟೆಗಳ ಒಡೆಯನಾಗಿದ್ದು ಹೇಗೆ ? |How to become rich ಒಂದು ಊರಿನಲ್ಲಿ ಒಬ್ಬ ಶ್ರೀಮಂತ ಇದ್ದ. ಅವನಿರುವ ಪ್ರದೇಶದಲ್ಲಿ ಶ್ರೀಮಂತಿಕೆಯನ್ನು ಅಳೆಯುವ ವಿಧಾನವೇ ಬೇರೆ ಇತ್ತು. ಒಂಟೆಗಳ ಒಡೆತನದಲ್ಲಿ ಯಾರು ಹೆಚ್ಚು ಒಂಟೆ ಹೊಂದಿರುತ್ತಾರೋ ಅವರೇ ಹೆಚ್ಚು ಶ್ರೀಮಂತ. ಆದರೆ ಆ ಊರಿನಲ್ಲಿ ಇವನಷ್ಟು ಯಾರು ಹೆಚ್ಚು ಒಂಟೆ ಹೊಂದಿರಲಿಲ್ಲ . ಹಾಗಾದ್ರೆ ಆತ ಅಷ್ಟು ಶ್ರೀಮಂತ ಆಗಿದ್ದು ಹೇಗೆ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯ…
  continue reading
 
S1EP - 488: ಅರಮನೆಗೆ ಬಂದ ಸಾಧು | Sadhu came to the palace ಒಂದಾನೊಂದು ಊರಿಗೆ ಒಬ್ಬ ಸಾಧು ಬಂದ. ಈ ವಿಷಯ ರಾಜನಿಗೆ ತಿಳಿಯಿತು . ತಕ್ಷಣ ರಾಜ ಅವರಲ್ಲಿ ತಮ್ಮ ಅರಮನೆಗೆ ಬರಬೇಕೆಂದು ಪ್ರಾರ್ಥಿಸಿದ. ಸಾಧುಗಳು ಒಪ್ಪಿ ಅರಮನೆಗೆ ಹೋದರು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ…
  continue reading
 
S3 : EP -88: ಗಂಗಾ ತೀರಕ್ಕೆ ಬಂದ ಯುಧಿಷ್ಠಿರ | Yudhishthira came near the river of Ganga ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದಲ್ಲಿ ಹತರಾದ ಎಲ್ಲರ ದಹನ ಮತ್ತು ಇತ್ಯಾದಿ ಕ್ರಿಯೆಗಳನ್ನು ನೆರವೇರಿಸಲಾಯಿತು. ಧೃತರಾಷ್ಟ್ರನನ್ನು ಮುಂದಿಟ್ಟುಕೊಂಡು ಯುಧಿಷ್ಠಿರ ಗಂಗಾ ತೀರಕ್ಕೆ ಬಂದ. ಅಲ್ಲಿ ಏನೆಲ್ಲಾ ಘಟನೆಗಳು ನಡೆಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್…
  continue reading
 
S1EP - 487:ಕಷ್ಟದ ಅರಿವು ಯಾಕಾಗಿ ಬೇಕು ? | Moral Story ಒಂದಾನೊಂದು ಊರಿನಲ್ಲಿ ಒಬ್ಬ ವ್ಯಾಪಾರಿ ಇದ್ದ. ಅವನಿಗೆ ಇಬ್ಬರು ಗಂಡುಮಕ್ಕಳು. ತಕ್ಕಮಟ್ಟಿಗೆ ಶ್ರೀಮಂತನಾಗಿದ್ದ ಹಾಗೂ ತನ್ನ ಮಕ್ಕಳನ್ನು ಸಣ್ಣ ವಯಸ್ಸಿನಿಂದ ಸುಖಿ ಜೀವನದಲ್ಲಿ ಬೆಳೆಸಿದ್ದ. ಇದೆ ಮುಂದೆ ಮಕ್ಕಳಿಗೆ ಮುಳ್ಳಾಯಿತು! ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡ…
  continue reading
 
S1EP - 486: ಮಾಯೆ ಎಂದರೇನು ?| What is Maya? ಒಂದು ಬಾರಿ ನಾರದರು ವೈಕುಂಠಕ್ಕೆ ಹೋದರಂತೆ. ಅಲ್ಲಿ ಹೋಗಿ ತನ್ನ ಕೆಲವು ಮಹತ್ವದ ಸಂದೇಹಗಳನ್ನು ನಾರಾಯಣನ ಮುಂದಿಟ್ಟರಂತೆ. ಅವುಗಳಲ್ಲಿ ಮಾಯೆಯೂ ಒಂದಾಗಿತ್ತು. ಹಾಗೆಂದರೇನು ಎಂದು ಕೇಳಿದರಂತೆ. ಅದಕ್ಕೆ ಶ್ರೀಮನ್ನಾರಾಯಣ ಏನು ಉತ್ತರ ಕೊಟ್ಟರು ಮತ್ತು ಇನ್ನು ಯಾವೆಲ್ಲ ಸಂದೇಶಗಳಿಗೆ ಉತ್ತರ ಸಿಕ್ಕಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten…
  continue reading
 
S3 : EP -87:ಧೃತರಾಷ್ಟ್ರನಿಗೆ ಸಮಾಧಾನ ಮಾಡಿದ ವಿದುರ | Vidura and Dhritarashtra ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ನಂತರ ವಿದುರ ನಾನಾ ರೀತಿಯಲ್ಲಿ ಧೃತರಾಷ್ಟ್ರನಿಗೆ ಸಮಾಧಾನ ಮಾಡುತ್ತಿದ್ದ. ಮನುಷ್ಯ ಜನ್ಮ ಮತ್ತು ಧರ್ಮ , ಜೀವನದ ಬಗ್ಗೆ ಹಿತವಚನ ನೀಡಿದ. ಆದರೂ ಧೃತರಾಷ್ಟ್ರನಿಗೆ ಸಮಾಧಾನ ಆಗಲಿಲ್ಲ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯ…
  continue reading
 
S1EP - 485:ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ|Man's anger ಸಂತನೊಬ್ಬ ತನ್ನ ಶಿಷ್ಯರೊಂದಿಗೆ ತೀರ್ಥಯಾತ್ರೆ ಮಾಡುತ್ತಾ, ಗಂಗಾ ತೀರಕ್ಕೆ ಬಂದನಂತೆ. ಆ ಸಮಯದಲ್ಲಿ ಅಲ್ಲಿ ಸ್ನಾನ ಮಾಡಲು ಕುಟುಂಬವೊಂದು ಬಂದಿತ್ತು. ಕೆಲ ಹೊತ್ತಿನಲ್ಲಿ ಆ ಕುಟುಂಬದವರ ನಡುವೆ ಗಲಾಟೆ ಆರಂಭವಾಗಿ ಅವರ ಧ್ವನಿ ಹೆಚ್ಚಾಯಿತು. ಆಗ ಸಂತ ನಗುತ್ತಾ ತನ್ನ ಶಿಶ್ಯರ ಜೊತೆ ಕೇಳಿದ ... ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ ಎಂದು. ಆಗ ಶಿಷ್ಯರ ಉತ್ತರ ಏನಾಗಿತ…
  continue reading
 
Loading …

מדריך עזר מהיר

האזן לתוכנית הזו בזמן שאתה חוקר
הפעלה